23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಮೋಹನ್ ಕೃಷ್ಣ ವಾರ್ಷಿಕ ಯೋಜನೆ ಮಂಡಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. ಉಪನಾಯಕಿ ನೇತ್ರಾವತಿ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ರಕ್ಷಾ ಎನ್. ವಂದಿಸಿದರು‌. ಕಾರ್ಯದರ್ಶಿ ಮನೀಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya
error: Content is protected !!