25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಇಲ್ಲಿಯ ಕೋಟ೯ರಸ್ತೆಯ ಮಸೀದಿ ಬಳಿ ನಿನ್ನೆ ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ‌ ಘಟನೆ ನಡೆದಿದೆ.

ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವುಗೊಳಿಸಿದರು.

Related posts

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya
error: Content is protected !!