25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಇಲ್ಲಿಯ ಕೋಟ೯ರಸ್ತೆಯ ಮಸೀದಿ ಬಳಿ ನಿನ್ನೆ ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ‌ ಘಟನೆ ನಡೆದಿದೆ.

ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವುಗೊಳಿಸಿದರು.

Related posts

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!