September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಾರ್ಯ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ.


ಇದೆ ಜುಲೈ 14 ರಂದು ಕಾರ್ಯನಿರ್ವಾಹಕ ಶಾಖೆ (ಸಾಮಾನ್ಯ ಸೇವೆ) ಗಾಗಿ ಎಜಿಮಲಾದ ಭಾರತೀಯ ನೌಕಾ ಅಕಾಡೆಮಿಗೆ ಸೇರಲಿರುವ ಇವರು ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಇದೆ ಸಂದರ್ಭದಲ್ಲಿ ಶಾಸಕರು ಅವರನ್ನು ಅಭಿನಂದಿಸಿದರು.

Related posts

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya
error: Content is protected !!