July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!