23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು(ಜೂ.26) ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್, ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

Related posts

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya
error: Content is protected !!