ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.
ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.
ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.











