22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
error: Content is protected !!