July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya
error: Content is protected !!