ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!