23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
error: Content is protected !!