July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾ‌ರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್‌ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು

Related posts

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya
error: Content is protected !!