24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!