September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!