September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಮಾನ್ಯ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳು ಬಾಲಕೃಷ್ಣ, ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ್, ಕೃಷಿ ಮೇಲ್ವಿಚಾರಕರು, ಕೃಷ್ಣ, ವಲಯದ ಮೇಲ್ವಿಚಾರಕರು ಶ್ರೀಮತಿ ಯಶೋಧ, ಕೃಷಿ ಯಂತ್ರ ಧಾರೆ ಮೆನೇಜ‌ರ್ ಸಂತೋಷ ಕುಮಾರ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲಿಯಾನ್, ನಿನ್ನಿಕಲ್ಲು, ಕೃಷ್ಣಪ್ಪ ಪೂಜಾರಿ, ಬಿಕ್ಕಿರ, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ ಅಳದಂಗಡಿ, ಹರೀಶ್ ಆಚಾರ್ಯ, ಮಿತ್ತರೋಡಿ ಮತ್ತು ಪದಾಧಿಕಾರಿಗಳು, ಬಿ ಒಕ್ಕೂಟದ ಸೇವಾಪ್ರತಿನಿಧಿ ಪೂರ್ಣಿಮಾ, ಯಂತ್ರ ಚಾಲಕರು ಪ್ರಜೆಶ, ಧರ್ಣಪ್ಪ ಊರಿನ ರೈತರು ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!