July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಮಾನ್ಯ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳು ಬಾಲಕೃಷ್ಣ, ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ್, ಕೃಷಿ ಮೇಲ್ವಿಚಾರಕರು, ಕೃಷ್ಣ, ವಲಯದ ಮೇಲ್ವಿಚಾರಕರು ಶ್ರೀಮತಿ ಯಶೋಧ, ಕೃಷಿ ಯಂತ್ರ ಧಾರೆ ಮೆನೇಜ‌ರ್ ಸಂತೋಷ ಕುಮಾರ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲಿಯಾನ್, ನಿನ್ನಿಕಲ್ಲು, ಕೃಷ್ಣಪ್ಪ ಪೂಜಾರಿ, ಬಿಕ್ಕಿರ, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ ಅಳದಂಗಡಿ, ಹರೀಶ್ ಆಚಾರ್ಯ, ಮಿತ್ತರೋಡಿ ಮತ್ತು ಪದಾಧಿಕಾರಿಗಳು, ಬಿ ಒಕ್ಕೂಟದ ಸೇವಾಪ್ರತಿನಿಧಿ ಪೂರ್ಣಿಮಾ, ಯಂತ್ರ ಚಾಲಕರು ಪ್ರಜೆಶ, ಧರ್ಣಪ್ಪ ಊರಿನ ರೈತರು ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya
error: Content is protected !!