23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಮಾನ್ಯ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳು ಬಾಲಕೃಷ್ಣ, ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ್, ಕೃಷಿ ಮೇಲ್ವಿಚಾರಕರು, ಕೃಷ್ಣ, ವಲಯದ ಮೇಲ್ವಿಚಾರಕರು ಶ್ರೀಮತಿ ಯಶೋಧ, ಕೃಷಿ ಯಂತ್ರ ಧಾರೆ ಮೆನೇಜ‌ರ್ ಸಂತೋಷ ಕುಮಾರ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲಿಯಾನ್, ನಿನ್ನಿಕಲ್ಲು, ಕೃಷ್ಣಪ್ಪ ಪೂಜಾರಿ, ಬಿಕ್ಕಿರ, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ ಅಳದಂಗಡಿ, ಹರೀಶ್ ಆಚಾರ್ಯ, ಮಿತ್ತರೋಡಿ ಮತ್ತು ಪದಾಧಿಕಾರಿಗಳು, ಬಿ ಒಕ್ಕೂಟದ ಸೇವಾಪ್ರತಿನಿಧಿ ಪೂರ್ಣಿಮಾ, ಯಂತ್ರ ಚಾಲಕರು ಪ್ರಜೆಶ, ಧರ್ಣಪ್ಪ ಊರಿನ ರೈತರು ಗಣ್ಯರು ಉಪಸ್ಥಿತರಿದ್ದರು.

Related posts

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya
error: Content is protected !!