25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!