July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!