September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya
error: Content is protected !!