24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!