25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya
error: Content is protected !!