23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!