22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸುರಿದ ಗಾಳಿ ಮಳೆಗೆ ನಾಲ್ಕೂರು ಗ್ರಾಮದ ಕೆಂರ್ಪುಂಜದಲ್ಲಿ ಹಾಗೂ ಬಳಂಜ ಗ್ರಾಮ ವ್ಯಾಪ್ತಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಹೆಚ್ ಟಿ ಲೈನ್ ಮೇಲೆ ಮರ ಬಿದ್ದ ಪರಿಣಾಮ 7 ಕಂಬಗಳು ಸಹಿತ ಒಂದು ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದೆ. ಮೆಸ್ಕಾಂ ಮತ್ತು ಊರಿನವರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!