37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
error: Content is protected !!