25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
error: Content is protected !!