September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!