23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು.

ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ಪ್ರಥಮ ಬಾರಿ ಜರಗಿದ ಶ್ರೀ ಮಹಾವಿಷ್ಣುಯಾಗದ ಫಲ ಶ್ರುತಿಯ ಬಗ್ಗೆ, ದೇವಾಲಯ ಪರಿಸರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಕೋಶಾಧಿಕಾರಿ ಸೇಸಪ್ಪ ಸಾಲಿಯನ್, ಅರ್ಚಕ ಗುರುಪ್ರಸಾದ್ ನೂರಿತ್ತಾಯ ಮತ್ತು ಸದಸ್ಯರಾದ ರಾಜೇಶ್ ರಾವ್ ಗುರುಪ್ರಸಾದ್, ವಿದ್ಯಾ ಪ್ರಭಾಕರ, ವಿಜಯಲಕ್ಷ್ಮಿ ರೈ, ನವೀನ, ಪ್ರಶಾಂತಕುಮಾ‌ರ್, ಶಿವರಾಮ ನಾಯ್ಕ, ಉಮೇಶ್. ಜಿ, ವಿಶ್ವನಾಥ ಗೌಡ, ಚೇತನ್ ಅದಮ್ಮ, ಪ್ರವೀಣ ಬೇಂಗಿಲ, ಬಾಲಕೃಷ್ಣ ಶೆಟ್ಟಿ, ಸುದರ್ಶನ, ಸುದೇಶ್, ಮನೋಹರ ಶೆಟ್ಟಿ, ಮೋನಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಿವರಾಮ್ ನಾಯ್ಕ ಪ್ರಾರ್ಥಿಸಿ, ಶೇಷಪ್ಪ ಸಾಲಿಯಾನ್ ವಂದಿಸಿದರು.

Related posts

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya
error: Content is protected !!