22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು.

ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ಪ್ರಥಮ ಬಾರಿ ಜರಗಿದ ಶ್ರೀ ಮಹಾವಿಷ್ಣುಯಾಗದ ಫಲ ಶ್ರುತಿಯ ಬಗ್ಗೆ, ದೇವಾಲಯ ಪರಿಸರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಕೋಶಾಧಿಕಾರಿ ಸೇಸಪ್ಪ ಸಾಲಿಯನ್, ಅರ್ಚಕ ಗುರುಪ್ರಸಾದ್ ನೂರಿತ್ತಾಯ ಮತ್ತು ಸದಸ್ಯರಾದ ರಾಜೇಶ್ ರಾವ್ ಗುರುಪ್ರಸಾದ್, ವಿದ್ಯಾ ಪ್ರಭಾಕರ, ವಿಜಯಲಕ್ಷ್ಮಿ ರೈ, ನವೀನ, ಪ್ರಶಾಂತಕುಮಾ‌ರ್, ಶಿವರಾಮ ನಾಯ್ಕ, ಉಮೇಶ್. ಜಿ, ವಿಶ್ವನಾಥ ಗೌಡ, ಚೇತನ್ ಅದಮ್ಮ, ಪ್ರವೀಣ ಬೇಂಗಿಲ, ಬಾಲಕೃಷ್ಣ ಶೆಟ್ಟಿ, ಸುದರ್ಶನ, ಸುದೇಶ್, ಮನೋಹರ ಶೆಟ್ಟಿ, ಮೋನಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಿವರಾಮ್ ನಾಯ್ಕ ಪ್ರಾರ್ಥಿಸಿ, ಶೇಷಪ್ಪ ಸಾಲಿಯಾನ್ ವಂದಿಸಿದರು.

Related posts

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya
error: Content is protected !!