25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಮೋಹನ್ ಕೃಷ್ಣ ವಾರ್ಷಿಕ ಯೋಜನೆ ಮಂಡಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. ಉಪನಾಯಕಿ ನೇತ್ರಾವತಿ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ರಕ್ಷಾ ಎನ್. ವಂದಿಸಿದರು‌. ಕಾರ್ಯದರ್ಶಿ ಮನೀಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya
error: Content is protected !!