23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಮೋಹನ್ ಕೃಷ್ಣ ವಾರ್ಷಿಕ ಯೋಜನೆ ಮಂಡಿಸಿದರು. ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. ಉಪನಾಯಕಿ ನೇತ್ರಾವತಿ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ರಕ್ಷಾ ಎನ್. ವಂದಿಸಿದರು‌. ಕಾರ್ಯದರ್ಶಿ ಮನೀಷ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!