22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಇಲ್ಲಿಯ ಕೋಟ೯ರಸ್ತೆಯ ಮಸೀದಿ ಬಳಿ ನಿನ್ನೆ ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ‌ ಘಟನೆ ನಡೆದಿದೆ.

ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವುಗೊಳಿಸಿದರು.

Related posts

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!