23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!