July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya
error: Content is protected !!