23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು(ಜೂ.26) ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್, ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
error: Content is protected !!