23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು(ಜೂ.26) ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್, ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!