July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya
error: Content is protected !!