ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಕಕ್ಯಪದವು ಲಾವಣ್ಯ ಹತ್ಯೆ ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya
error: Content is protected !!