23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾ‌ರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್‌ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya
error: Content is protected !!