September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

ತೆಂಕಕಾರಂದರು : ಇಲ್ಲಿಯ ಗುಂಡೂರಿ ಡ್ಯಾಮ್ ನಿಂದ ಜೂ.25 ರಂದು ಬೆಳಿಗ್ಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಒಂದು ಪಿಕಪ್ ವಾಹನವನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya
error: Content is protected !!