23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಶಿಶಿಲ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮಸಮಿತಿ – ವಾರ್ಷಿಕ ಮಹಾಸಭೆ ಹಾಗೂ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya
error: Content is protected !!