ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!