July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!