July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕಾಗಿ ಟಿಪ್ಪರ್ ಕೊಡುಗೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!