25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya
error: Content is protected !!