September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya
error: Content is protected !!