ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!