25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

ಬೆಳ್ತಂಗಡಿ: ಬೆಳೆಯುತ್ತಿರುವ ಬೆಳ್ತಂಗಡಿಗೆ ಇನ್ನೊಂದು ಮೆರುಗು ಎಂಬಂತೆ ಮತ್ತೊಂದು ವಿಶಾಲ ಸ್ವರ್ಣಾಭರಣ ಮಳಿಗೆ ತಮ್ಮ ವ್ಯವಹಾರ ಕೇಂದ್ರ ಆರಂಭಿಸುತ್ತಿದೆ.


ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಆಶಾ ಕಿರಣ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ನೂರಾ ಗೋಲ್ಡ್ & ಡೈಮಂಡ್ ಎಂಬ ಹೊಸ ಸಂಸ್ಥೆ ಜೂ.30 ರಂದು ಶುಭಾರಂಭಗೊಳ್ಳಲಿದೆ.
ದೇಶ ವಿದೇಶಗಳಲ್ಲಿ ವ್ಯವಹಾರ ಕ್ಷೇತ್ರ ಹೊಂದಿರುವ ಮಾಲಿಕರ ನೇತೃತ್ವ, ಸ್ವರ್ಣೋದ್ಯಮದಲ್ಲೇ ಎರಡು ದಶಕಗಳ ಅನುಭವ ಹೊಂದಿರುವ ಅನುಭವಿ ಸಿಬ್ಬಂದಿಗಳ ಒಳಗೊಳ್ಳುವಿಕೆಯೊಂದಿಗೆ ಗ್ರಾಹಕರಿಗೆ ಸೇವೆ ನೀಡಲು ಹೊಸ ತಂಡ ಸನ್ನದ್ದವಾಗಿದೆ.
“ನಿಮ್ಮ ಸೌಂದರ್ಯದ ರಾಯಭಾರಿ ನೂರಾ ಗೋಲ್ಡ್” ಎಂಬ ಟ್ಯಾಗ್ ಲೈನ್‌ನೊಂದಿಗೆ ನೂತನ ಸಂಸ್ಥೆ ತಾಲೂಕಿನ ಆಭರಣ ಪ್ರಿಯರ ಸೇವೆಗೆ ಸಿದ್ಧಗೊಂಡಿದೆ.


ಆಕರ್ಷಕ ವಿನ್ಯಾಸದ ಮಳಿಗೆ, ವಿಶಾಲವಾದ ಸ್ಥಳಾವಕಾಶ, ಅಷ್ಟೇ ವಿಶಾಲವಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಇದೆ.
ಆಭರಣಗಳ ಹೊಚ್ಚ ಹೊಸ ಶೈಲಿಯ ಡಿಸೈನ್‌ಗಳು, 916 ಮತ್ತು ಆಂಟಿಕ್ ಆಭರಣಗಳು, ಡೈಮಂಡ್ ಆಭರಣಗಳು, ಹೊಸ ಹೊಸ ಶೈಲಿಯಲ್ಲಿ ಇಲ್ಲಿ ದೊರೆಯುತ್ತದೆ.
೦% ವೇಸ್ಟೇಜ್, ಮೇಕಿಂಗ್ ಚಾರ್ಜ್ ಮೇಲೆ 50% ಡಿಸ್ಕೌಂಟ್, ರೂ. 10 ಸಾವಿರ ಡೈಮಂಡ್ ಆಭರಣಗಳ ಪ್ರತೀ ಕ್ಯಾರೆಟ್ ಮೇಲೆ ಆಫರ್ ಇದೆ.

ನೂತನ ಸಂಸ್ಥೆಯನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಕಾರ್ಯದರ್ಶಿ, ಮಅದಿನ್ ಅಕಾಡಮಿ ಇದರ ಚೇರ್ಮೆನ್ ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹಿಮುಲ್ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ಉದ್ಘಾಟಿಸಲಿದ್ದಾರೆ. ಎ.ಕೆ ಉಮರ್ ಮುಸ್ಲಿಯಾರ್ ಚೇರ್ಮೆನ್ ಅಲ್ ಮಾಜಿದ್ & ನೂರ ಗೋಲ್ಡ್ ಭಾಗವಹಿಸಲಿದ್ದಾರೆ.

ಉದ್ಘಾಟನೆಯ ಪ್ರಯುಕ್ತ ಪ್ರತೀ ಖರೀದಿಗೆ ಗಿಫ್ಟ್ ಕೂಪನ್ ಇದ್ದು ಅದೃಷ್ಟಶಾಲಿಗೆ ಸ್ಕೂಟಿ ಬಹುಮಾನ, ಉದ್ಘಾಟನೆಯ ದಿನ ಭೇಟಿ ನೀಡುವ ಎಲ್ಲರಿಗೂ ಉಚಿತ ಕೂಪನ್ ಇದ್ದು ಡೈಮಂಡ್ ರಿಂಗ್ ಗೆಲ್ಲುವ ಅವಕಾಶವಿದೆ.


ಕೆಳಗಿನ ನಂಬರ್‌ಗೆ ಕರೆ ಮಾಡಿ ಸಂಸ್ಥೆಯ ಪ್ರಚಾರದ ಪೋಸ್ಟರ್ ಅನ್ನು ಪಡೆದುಕೊಂಡು ತಮ್ಮ ಮೊಬೈಲ್ ಸ್ಟೇಟಸ್‌ಗೆ ಹಾಕಿ ೫೦ ಮಂದಿ ವೀಕ್ಷಿಸಿದ ಸ್ಕ್ರೀನ್ ಶಾರ್ಟ್ ಅನ್ನು ಕಳಿಸಿಕೊಟ್ಟಲ್ಲಿ ಅದರಲ್ಲಿ ಅದೃಷ್ಟವಂತರನ್ನು ಆರಿಸಿ ಅವರಿಗೆ ಸ್ಮಾರ್ಟ್ ಪೋನ್ ಗೆಲ್ಲುವ ಅವಕಾಶ ಇದೆ. ಎಲ್ಲರೂ ಮಳಿಗೆಗೆ ಭೇಟಿ ನೀಡಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಮಾಲಿಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9449988916 ಸಂಪರ್ಕಿಸಬಹುದು.

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!