32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!