September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು.

ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ಪ್ರಥಮ ಬಾರಿ ಜರಗಿದ ಶ್ರೀ ಮಹಾವಿಷ್ಣುಯಾಗದ ಫಲ ಶ್ರುತಿಯ ಬಗ್ಗೆ, ದೇವಾಲಯ ಪರಿಸರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಟ್ರಸ್ಟಿನ ಕಾರ್ಯದರ್ಶಿ ಪ್ರಶಾಂತ ಪೈ ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಸಭೆಯಲ್ಲಿ ಉಪಾಧ್ಯಕ್ಷ ನಾರಾಯಣಗೌಡ, ಕೋಶಾಧಿಕಾರಿ ಸೇಸಪ್ಪ ಸಾಲಿಯನ್, ಅರ್ಚಕ ಗುರುಪ್ರಸಾದ್ ನೂರಿತ್ತಾಯ ಮತ್ತು ಸದಸ್ಯರಾದ ರಾಜೇಶ್ ರಾವ್ ಗುರುಪ್ರಸಾದ್, ವಿದ್ಯಾ ಪ್ರಭಾಕರ, ವಿಜಯಲಕ್ಷ್ಮಿ ರೈ, ನವೀನ, ಪ್ರಶಾಂತಕುಮಾ‌ರ್, ಶಿವರಾಮ ನಾಯ್ಕ, ಉಮೇಶ್. ಜಿ, ವಿಶ್ವನಾಥ ಗೌಡ, ಚೇತನ್ ಅದಮ್ಮ, ಪ್ರವೀಣ ಬೇಂಗಿಲ, ಬಾಲಕೃಷ್ಣ ಶೆಟ್ಟಿ, ಸುದರ್ಶನ, ಸುದೇಶ್, ಮನೋಹರ ಶೆಟ್ಟಿ, ಮೋನಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಿವರಾಮ್ ನಾಯ್ಕ ಪ್ರಾರ್ಥಿಸಿ, ಶೇಷಪ್ಪ ಸಾಲಿಯಾನ್ ವಂದಿಸಿದರು.

Related posts

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya
error: Content is protected !!